July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

ಉಜಿರೆ 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಏರ್ಪಡಿಸಲಾದ ಕುಣಿತ ಭಜನಾ ಸ್ಪರ್ಧೆ ಯಲ್ಲಿ ಛತ್ರ ಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಉಜಿರೆ ಇವರು ಪ್ರಥಮ ಸ್ಥಾನ ವನ್ನು ಗಳಿಸಿದ್ದಾರೆ.

ಈ ತಂಡವು ಬೆಳ್ತಂಗಡಿಯ ಹಲವಾರು ಕಡೆ ನವರಾತ್ರಿ ಪೂಜೆ, ಗಣೇಶೋತ್ಸವ ಮತ್ತು ಹಲವಾರು ದೇವಸ್ಥಾನ ಮತ್ತು ಭಜನಾ ಮಂದಿರ ಹಾಗೂ ಗೃಹ ಪ್ರವೇಶ ಮುಂತಾದ ಕಾರ್ಯಕ್ರಮದಲ್ಲಿ ತಮ್ಮ ಕುಣಿತ ಭಜನಾ ಸೇವೆಯನ್ನು ಶ್ರದ್ಧಾ ಭಕ್ತಿಯಿಂದ 4 ವರ್ಷದಿಂದ ನಿರಂತರವಾಗಿ ಸೇವೆಯನ್ನು ನೀಡುತ್ತಾ ಬಂದಿರುತ್ತಾರೆ.

Related posts

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!