25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

ತಣ್ಣೀರುಪಂತ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಶೇ. 100 ಸಾಲ ವಸೂಲಾತಿ ಸಾಧನೆ ಮಾಡಿದ್ದು ವಿಶೇಷವಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು .


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ತಣ್ಣೀರುಪಂತ ಸಿಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!