23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಶಿಕ್ಷಕ ನಿಂಗಪ್ಪ ಎನ್ ಇವರು ಆ. 30 ರಂದು ಸೇವಾ ನಿವೃತ್ತಿ ಹೊಂದಿರುತ್ತಾರೆ.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ ಮಂಜುನಾಥ, ಪದಾಧಿಕಾರಿಗಳಾದ ಚಿದಾನಂದ ಬೆಳಾಲು, ರಮೇಶ್ ಮಾಳಗೊಂಡ, ಶಿವನಿಂಗಪ್ಪ ಮರೋಡಿ, ಸಣ್ಣಪ್ಪ ಉರುವಾಲು, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕನಕಾಂಬ, ಶ್ರೀಮತಿ ಲಲಿತಾ ನಿವೃತ್ತ ಶಿಕ್ಷಕಿ, ಶಾಲಾ ಸಂಚಾಲಕರಾದ ಗಿರಿಧರ ನಾಯಕ್, ಪುತ್ತಿಲ ಕ್ಲಸ್ಟರಿನ CRP ಶ್ರೀ ಎಂ ಷರೀಫ್ ಹಾಜರಿದ್ದು ನಿವೃತ್ತ ಶಿಕ್ಷಕ ನಿಂಗಪ್ಪ ದಂಪತಿಗಳಿಗೆ ಅಭಿನಂದಿಸಿ, ಗೌರವಿಸಲಾಯಿತು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya
error: Content is protected !!