ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಶಿಕ್ಷಕ ನಿಂಗಪ್ಪ ಎನ್ ಇವರು ಆ. 30 ರಂದು ಸೇವಾ ನಿವೃತ್ತಿ ಹೊಂದಿರುತ್ತಾರೆ.


ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ ಮಂಜುನಾಥ, ಪದಾಧಿಕಾರಿಗಳಾದ ಚಿದಾನಂದ ಬೆಳಾಲು, ರಮೇಶ್ ಮಾಳಗೊಂಡ, ಶಿವನಿಂಗಪ್ಪ ಮರೋಡಿ, ಸಣ್ಣಪ್ಪ ಉರುವಾಲು, ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕನಕಾಂಬ, ಶ್ರೀಮತಿ ಲಲಿತಾ ನಿವೃತ್ತ ಶಿಕ್ಷಕಿ, ಶಾಲಾ ಸಂಚಾಲಕರಾದ ಗಿರಿಧರ ನಾಯಕ್, ಪುತ್ತಿಲ ಕ್ಲಸ್ಟರಿನ CRP ಶ್ರೀ ಎಂ ಷರೀಫ್ ಹಾಜರಿದ್ದು ನಿವೃತ್ತ ಶಿಕ್ಷಕ ನಿಂಗಪ್ಪ ದಂಪತಿಗಳಿಗೆ ಅಭಿನಂದಿಸಿ, ಗೌರವಿಸಲಾಯಿತು.

Related posts

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ: ಕಳೆದು ಹೋದಂತಹ ಚಿನ್ನದ ಬ್ರೇಸ್ಲೆಟ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಮಂಜೊಟ್ಟಿಯ ಶ್ರೀಧರ್ ಶೆಟ್ಟಿ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಪುದುವೆಟ್ಟು: ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ : ಶಾಸಕ ಹರೀಶ್ ಪೂಂಜಾ ಭಾಗಿ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya
error: Content is protected !!