25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

ಕಳಿಯ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25 ನೇ ಸಾಲಿಗೆ ದ. ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ವಸಂತ ಮಜಲು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜ ಪ್ರಕಾಶ್ ಶೆಟ್ಟಿ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya
error: Content is protected !!