ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

ಕಳಿಯ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25 ನೇ ಸಾಲಿಗೆ ದ. ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ವಸಂತ ಮಜಲು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜ ಪ್ರಕಾಶ್ ಶೆಟ್ಟಿ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೆಲೆಕ್ಷನ್ ಟ್ರಯಾಲ್ಸ್: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಲಿಶನ್ ಹೈಜಂಪ್‌ನಲ್ಲಿ ದ್ವಿತೀಯ-ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya
error: Content is protected !!