July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

ಪಡಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತವಾಗಿ 9 ವರ್ಷ ಗಳಿಂದ 100% ಸಾಲ ಮರುಪಾವತಿ ಆಗುತ್ತಿದ್ದು 2024-25 ನೇ ಸಾಲಿಗೆ ದ. ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!