July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಗುರುವಾಯನಕೆರೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಗುರುವಾಯನಕೆರೆ ಸೇವಾ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‌

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಗುರುವಾಯನಕೆರೆ ಸೇವಾ ಸಹಕಾರಿ ಸಂಘ ಅಧ್ಯಕ್ಷ ಮುಗಳಿ ನಾರಾಯಣ ಭಟ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರು,ಇತರರು ಉಪಸ್ಥಿತರಿದ್ದರು.

Related posts

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!