July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

ನಾರಾವಿ :2024-25ನೇ ಸಾಲಿನಲ್ಲಿ ಸಂಘದ ಸದಸ್ಯರು ಶೇ.100ಸಾಲ ಮರುಪಾವತಿ ಮಾಡಿದ ಬಗ್ಗೆ ದ ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಗೌರವಿಸಲಾಯಿತು.

ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಮ್.ಎನ್ ರಾಜೇಂದ್ರ ಕುಮಾರ್ ಅವರು ನಾರಾವಿ ಸಹಕಾರಿ ಸಂಘದ ಅಧ್ಯಕ್ಷ ಎನ್‌ ಸುಧಾಕರ ಭಂಡಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಅವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!