25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ನಿಡ್ಲೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ‌


ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನಿಡ್ಲೆ ಸಿಎ ಬ್ಯಾಂಕ್ ಅಧ್ಯಕ್ಷ ಧನಂಜಯ ಗೌಡ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಡೀಕಯ್ಯ ಎಂ. ಕೆ, ನಿರ್ದೇಶಕರುಗಳಾದ ವಿಜಯಲಕ್ಷ್ಮೀ, ಆನಂದ ಗೌಡ, ಧನಂಜಯ ಬಿ, ರಾಜು, ವಿಜಯ ಕುಮಾರ್ ಹೆಚ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya
error: Content is protected !!