September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸತತವಾಗಿ 6ನೇ ಭಾರಿಗೆ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ಮಹಾಸಭೆಯಲ್ಲಿ ಆ 30 ರಂದು ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಸಿ. ಡಿ. ಸಿ. ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಏನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಅಂಕಿತ. ಕೆ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya
error: Content is protected !!