July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಡಿಸಿಸಿ ಬ್ಯಾಂಕ್ ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸತತವಾಗಿ 6ನೇ ಭಾರಿಗೆ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ಮಹಾಸಭೆಯಲ್ಲಿ ಆ 30 ರಂದು ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಸಿ. ಡಿ. ಸಿ. ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಏನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ಕುಶಾಲಪ್ಪ ಗೌಡ ಪೂವಾಜೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಅಂಕಿತ. ಕೆ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಫೆ.8: 33 ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya
error: Content is protected !!