July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

ನಿಡ್ಲೆ: ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.29 ರಂದು ಬರೆಂಗಾಯ ಕಲ್ಕುಡಗುಡ್ಡೆ ನಾಗವೇಣಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಂದರ ಗೌಡ ಕಜೆ ವಹಿಸಿ ಮಾತನಾಡಿ ಸದಸ್ಯರಿಗೆ ಶೇ. 7ಡಿವಿಡೆಂಟ್ ಹಾಗೂ ಶೇ. 65 ರಷ್ಟು ಬೋನಸ್ ನೀಡುವುದಾಗಿ ತಿಳಿಸಿದರು.

ದ.ಕ. ಹಾಲು ಒಕ್ಕೂಟ ಪಶು ವೈದ್ಯಾಧಿಕಾರಿ ಡಾ। ಗಣಪತಿ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಉಪ ವ್ಯವಸ್ಥಾಪಕ ಡಾ| ಸತೀಶ್ ರಾವ್ , ದ.ಕ. ಹಾಲು ಒಕ್ಕೂಟ ವಿಸ್ತರಣಾಧಿಕಾರಿ ಸಂದೀಪ್ ಜೈನ್ ಉಪಸ್ಥಿತರಿದ್ದರು.

ಈ ವೇಳೆ ಸ್ಥಳ ದಾನಿಗಳಾದ ಹೊನ್ನಪ್ಪ ಗೌಡ ಮೆರ್ಲ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ನಿರಂಜನ್, ಚೆನ್ನಪ್ಪ ದೇವಾಡಿಗ , ಮುಕುಂದ ದೇವದಾರ್ , ಶಿವಪ್ರಸಾದ್ , ಹೇಮಂತ ಗೌಡ , ಅಣ್ಣು ಗೌಡ , ಶ್ರೀಮತಿ ಶಶಿಕಲಾ , ಶ್ರೀಮತಿ ಗೀತಾ ಎಂ.ಕೆ, ಶ್ರೀಮತಿ ಸುಮನ, ಹಾಲು ಪರೀಕ್ಷಕ ಶೇಖರ ಗೌಡ, ಸಹಾಯಕಿ ಪರಮೇಶ್ವರಿ , ಕೃ.ಗ ಕಾರ್ಯಕರ್ತೆ ಶಶಿಕಲಾ ಉಪಸ್ಥಿತರಿದ್ದರು.

ಉಪಾಧ್ಯಕ್ಷೆ ಗಾಯತ್ರಿ ಹೆಚ್. ಗೌಡ ಪ್ರಾರ್ಥಿಸಿ, ನಿರ್ದೇಶಕ ರುಕ್ಮಯ್ಯ ಪೂಜಾರಿ ಸ್ವಾಗತಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಶಾಜಿ ತೋಮಸ್ ವರದಿ ವಾಚಿಸಿ, ವಂದಿಸಿದರು.

Related posts

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್‌ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!