23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ಸ್ವಾಗತ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಗೊಂಡ ಅಥಿ ವಂದನೀಯ ಜೇಮ್ಸ್ ಪಟ್ಟೇರಿಲ್ ರವರಿಗೆ ಬೆಳ್ತಂಗಡಿಯ ಕತೀಡ್ರಲ್ ಚರ್ಚ್ನಲ್ಲಿ ಸ್ವಾಗತಿಸಲಾಯಿತು.

ಧರ್ಮಾಧ್ಯಕ್ಷರಾದ ಅಥಿವಂದನೀಯ ಲಾರೆನ್ಸ್ ಮುಕ್ಕುಯಿಯವರೊಂದಿಗೆ ಆಗಮಿಸಿದ ನೂತನ ಧರ್ಮಾಧ್ಯಕ್ಷರಿಗೆ ಧರ್ಮಪ್ರಾಂತ್ಯದ ವಿಕಾರ್ ಜನರಾಲ್ ವಂದನೀಯ ಜೋಸೆಫ್, ಚಾನ್ಸಲರ್ ಫಾ ಲಾರೆನ್ಸ್, ಫಾ ಅಬ್ರಹಾಂ, ಧರ್ಮಪ್ರಾಂತ್ಯದ ಎಲ್ಲ ಧರ್ಮಗುರುಗಳು, ಧರ್ಮ ಭಗಿನಿಯಯರು ಕ್ರೈಸ್ತ ಬಾಂದವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಥಿ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು, “ನಾವು ಒಮ್ಮನದಿಂದ ಮುಂದೆ ಸಾಗೋಣ, ಒಗ್ಗಟಿನಲ್ಲಿದ್ದು ಪರಸ್ಪರ ಸಹಕಾರದಿಂದ ಒಂದಷ್ಟು ಒಳಿತನ್ನು ಮಾಡಲು ನಮಗೆ ಸಾಧ್ಯ ಅದಕ್ಕಾಗಿ ಬೇಕಂತ ತಳಪಾಯ ಅತಿ ವಂದನೀಯ ಲಾರೆನ್ಸ್ ರವರು ಹಾಕಿರುತ್ತಾರೆ. ಆ ತಳಪಾಯದ ಮೇಲೆ ಧೈರ್ಯವಾಗಿ ನಾವು ಸಾಗಲು ಸಾಧ್ಯ’ ಎಂದರು.

ಹೊಸ ಧರ್ಮಾಧ್ಯಕ್ಷರನ್ನು ಸ್ವಾಗತ ಮಾಡುತ್ತಾ ಲಾರೆನ್ಸ್ ಮುಕ್ಕುಯಿಯವರು ‘ ನಮಗೆ ಅತತ್ಯುತ್ತಮರಾದ ಧರ್ಮಾಧ್ಯಕ್ಷರನ್ನು ನಮಗೆ ಲಭಿಸಿದೆ. ದೇವರೇ ಕೃಪಾ ನಮ್ಮ ಮೇಲೆ ಇದೆ. ಈ ನಾಡಿನ ಮಗನನ್ನೇ ನಮಗೆ ಧರ್ಮಾಧ್ಯಕ್ಷರಾಗಿ ಸಿಕ್ಕಿದೆ, ಅದರಲ್ಲಿ ತುಂಬ ಸಂತೋಷ” ಎಂದರು.

Related posts

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya
error: Content is protected !!