22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರಿಗೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಆಯ್ಕೆಯಾದ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ರವರನ್ನು ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರು ಪ್ರವೀಣ್ ಫೆರ್ನಾಂಡಿಸ್ ಉಜಿರೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya
error: Content is protected !!