25.5 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ತ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಇವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಮಾರುತಿ ಜಿ., ಇವರು ಧ್ಯಾನ್ ಚಂದ್ ಅವರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾಲೇಜಿನ ಹಿರಿಯ ಉಪನ್ಯಾಸಕ ಪ್ರೊ.ಪದ್ಮನಾಭ ಕೆ., ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya
error: Content is protected !!