27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

ಮೂಡುಕೋಡಿ ಗ್ರಾಮಕ್ಕೆ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ ಆ.30ರಂದು ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಸುಂದರ ಹೆಗ್ಡೆ ಬಿ.ಇ ಇವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಬಿ.ಎಸ್.ಎನ್.ಎಲ್ಅಧಿಕಾರಿಯ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಪಿ ಎಸ್, ಪ್ರಶಾಂತ್ ಗೌಡ ಮಾಡೆಂಜ, ಸತೀಶ್ ಯನ್ ಪಿ ಉಪಸ್ಥಿತರಿದ್ದರು.

Related posts

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವತಿಯಿಂದ ಅಗ್ನಿವೀರ್ ಪುಷ್ಪರಾಜ್ ರವರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya
error: Content is protected !!