25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

ಮೂಡುಕೋಡಿ ಗ್ರಾಮಕ್ಕೆ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ ಆ.30ರಂದು ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಸುಂದರ ಹೆಗ್ಡೆ ಬಿ.ಇ ಇವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಬಿ.ಎಸ್.ಎನ್.ಎಲ್ಅಧಿಕಾರಿಯ ಸಮ್ಮುಖದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಪಿ ಎಸ್, ಪ್ರಶಾಂತ್ ಗೌಡ ಮಾಡೆಂಜ, ಸತೀಶ್ ಯನ್ ಪಿ ಉಪಸ್ಥಿತರಿದ್ದರು.

Related posts

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
error: Content is protected !!