ಪ್ರಮುಖ ಸುದ್ದಿ

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

ಬೆಳ್ತಂಗಡಿ: ಚಿನ್ನಯ್ಯನನ್ನು ಮಹಜರಿಗಾಗಿ ಆ.30ರಂದು ಬೆಂಗಳೂರಿನಲ್ಲಿರುವ ಬಾಡಿಗೆ ಮನೆ ಜಯಂತ್ ಟಿ. ನಿವಾಸ ಮತ್ತು ಲಾಡ್ಜ್ ಗೆ ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ. ಬಳಿಕ ಲಾಡ್ಜ್ ನಲ್ಲಿ ಆ.31 ರಂದು ಮಹಜರು ನಡೆಸಿ ಬೆಳ್ತಂಗಡಿಯತ್ತ ಪ್ರಯಾಣ ಬೆಳೆಸಿದ್ದರು. ರಾತ್ರಿ 9.15 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ.

Related posts

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya
error: Content is protected !!