September 6, 2026
ಧಾರ್ಮಿಕ

ಧರ್ಮಸ್ಥಳಕ್ಕೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಪೂಜೆ

ಬೆಳ್ತಂಗಡಿ: ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ತಮ್ಮ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗೊಂದಿಯ ಚಿಂತಾಮಣಿ ಮಠದ ತುಂಗಭದ್ರಾ ನದಿಯ ತೀರದಲ್ಲಿ ಗಂಗಾಮಾತೆಗೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಅಭಿಷೇಕ ನೆರವೇರಿಸಲು ತಾಯಿ ತುಂಗಭದ್ರೆಯ ಪವಿತ್ರ ಗಂಗಾಜಲವನ್ನು ಸಂಗ್ರಹಿಸಿ, ನಂತರ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸುವ ಮೂಲಕ ಶ್ರೀ ಧರ್ಮಸ್ಥಳಕ್ಕೆ ಪ್ರಯಾಣವನ್ನು ಆರಂಭಿಸಿದರು.

ರಾಜ್ಯ ಬಿಜೆಪಿ ವತಿಯಿಂದ ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ತೀವ್ರವಾಗಿ ಖಂಡಿಸಿ, ಕಾರ್ಯಕರ್ತರೊಂದಿಗೆ “ಧರ್ಮಸ್ಥಳ ಚಲೋ” ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಪಕ್ಷದ ಮುಖಂಡರು, ಕಾರ್ಯಕರ್ತರು ಈ ಯಾತ್ರೆಯನ್ನು ಪ್ರಾರಂಭಿಸಿದರು.

Related posts

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya
error: Content is protected !!