ಬೆಳ್ತಂಗಡಿ: ಚಿನ್ನಯ್ಯನನ್ನು ಮಹಜರಿಗಾಗಿ ಆ.30ರಂದು ಬೆಂಗಳೂರಿನಲ್ಲಿರುವ ಬಾಡಿಗೆ ಮನೆ ಜಯಂತ್ ಟಿ. ನಿವಾಸ ಮತ್ತು ಲಾಡ್ಜ್ ಗೆ ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ. ಬಳಿಕ ಲಾಡ್ಜ್ ನಲ್ಲಿ ಆ.31 ರಂದು ಮಹಜರು ನಡೆಸಿ ಬೆಳ್ತಂಗಡಿಯತ್ತ ಪ್ರಯಾಣ ಬೆಳೆಸಿದ್ದರು. ರಾತ್ರಿ 9.15 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ.






