23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

ಬೆಳ್ತಂಗಡಿ: ಚಿನ್ನಯ್ಯನನ್ನು ಮಹಜರಿಗಾಗಿ ಆ.30ರಂದು ಬೆಂಗಳೂರಿನಲ್ಲಿರುವ ಬಾಡಿಗೆ ಮನೆ ಜಯಂತ್ ಟಿ. ನಿವಾಸ ಮತ್ತು ಲಾಡ್ಜ್ ಗೆ ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ. ಬಳಿಕ ಲಾಡ್ಜ್ ನಲ್ಲಿ ಆ.31 ರಂದು ಮಹಜರು ನಡೆಸಿ ಬೆಳ್ತಂಗಡಿಯತ್ತ ಪ್ರಯಾಣ ಬೆಳೆಸಿದ್ದರು. ರಾತ್ರಿ 9.15 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ.

Related posts

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ವೃದ್ಧನಿಂದ ಮಕ್ಕಳಿಗೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕೇಸ್ ದಾಖಲು

Suddi Udaya

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya
error: Content is protected !!