July 23, 2026
ಶುಭಾರಂಭಸಂಘ-ಸಂಸ್ಥೆಗಳು

ಮಚ್ಚಿನ ಪ್ಯಾಕ್ಸ್ ನ ನೂತನ ಕಟ್ಟಡ ಅನಂತ ಲೋಕಾರ್ಪಣೆ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಅನಂತ” ಇದರ ಉದ್ಘಾಟನಾ ಸಮಾರಂಭ ಆ.31ರಂದು ನಡೆಯಿತು. ನೂತನ ಕಟ್ಟಡ ಮತ್ತು ಬ್ಯಾಂಕಿಂಗ್ ವಿಭಾಗ , ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಾ ಕೊರಿದರು

.

ಮಚ್ಚಿನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಸಂಘದ ಮಾರಾಟ ಮಳಿಗೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹಾಗೂ ದಾಸ್ತಾನು ವಿಭಾಗವನ್ನು ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ನೋಟ್ಟು ಮತ್ತು ಉತ್ಪತ್ತಿ ಈಡಿನ ದಾಸ್ತಾನು ವಿಭಾಗವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ , ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ ರುಕ್ಕಿಣಿ,
ಪುತ್ತೂರು ಉಪವಿಭಾಗ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ರಘು ಎಸ್.ಎಂ., ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ ಪ್ರತಿಮಾ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್, ಉಪಾಧ್ಯಕ್ಷ ಕೆ. ಶ್ರೀಧರ ಪೂಜಾರಿ, ನಿರ್ದೇಶಕರಾದ ಗಣೇಶ್ ಆರ್ಕಜೆ, ಮೋಹನ ಗೌಡ, ರಾಜೇಶ್ ನಾಯ್ಕ, ಸುಜಾತ ಪಿ. ಸಾಲ್ಯಾನ್ ಚಿತ್ತರಂಜನ್ ಕೆ., ಬೇಬಿ, ಆನಂದ, ತುಂಗಪ್ಪ, ಉಮೇಶ್, ಜಯರಾಮ, ಡಿಸಿಸಿ ಪ್ರತಿನಿಧಿ ವಲಯ ಮೇಲ್ವಿಚಾರಕ ಸಿರಜುದ್ದೀನ್

ಮಚ್ಚಿನ ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಚಂದ್ರಕಾಂತ್ಗ ಉಪಾಧ್ಯಕ್ಷ ಸೋಮಾವತಿ. ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಸಂತಿ. ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಸಹಕಾರಿ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿವಿಧ ಪ್ಯಾಕ್ಸ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.

ಸಿಬ್ಬಂದಿ ಏಕಲತಾ ಎನ್ ಆರ್ ಶೆಟ್ಟಿ ಪ್ರಾರ್ಥಿಸಿದರು. ರಾಜೇಶ್ ಪೆರ್ಮುಡ ನಿರೂಪಿಸಿದರು. ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಪ್ರಸ್ತಾವಿಸಿ ಸ್ವಾಗತಿಸಿದರು.

Related posts

ಮರೋಡಿ: ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ, ಧಾರ್ಮಿಕ ಸಭೆ-ಶ್ರದ್ದಾ ಕೇಂದ್ರಗಳ ಅಭಿವೃದ್ಧಿಯಿಂದ ಬದುಕಿನಲ್ಲಿ ನೆಮ್ಮದಿ: ಸುಮಂತ್ ಕುಮಾರ್ ಜೈನ್-ಇಂದು (ಎ. 1) ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಶ್ರೀ ಮಾಯಂದಾಲೆ ನೇಮೋತ್ಸವ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

Suddi Udaya

ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ಟಾಪ್ 10 ರಲ್ಲಿ ಜೆ ಸಿ ಐ ಬೆಳ್ತಂಗಡಿ ಮಂಜಶ್ರೀ

Suddi Udaya
error: Content is protected !!