September 6, 2026
ವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಸಾಧನಾ ಪ್ರಶಸ್ತಿ

ಗುಂಡೂರಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಮಹಾಸಭೆಯಲ್ಲಿ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಸಾಧನೆಗಾಗಿ ಸಾಧನಾ ಪ್ರಶಸ್ತಿ 2024-25 ಗುಂಡೂರಿ ಹಾಲು ಉತ್ಪಾದಕರ ಸಹಕಾರ ಸಂಘ ಪಡೆದುಕೊಂಡಿದೆ.

ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ಅವರು ಗುಂಡೂರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ ಪಡ್ಡಾಯಿಮಜಲು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಪೂಜಾರಿ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರು, ಸದಸ್ಯರು ಇತರರು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya
error: Content is protected !!