23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಧರ್ಮಸ್ಥಳಕ್ಕೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಪೂಜೆ

ಬೆಳ್ತಂಗಡಿ: ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ತಮ್ಮ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗೊಂದಿಯ ಚಿಂತಾಮಣಿ ಮಠದ ತುಂಗಭದ್ರಾ ನದಿಯ ತೀರದಲ್ಲಿ ಗಂಗಾಮಾತೆಗೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಅಭಿಷೇಕ ನೆರವೇರಿಸಲು ತಾಯಿ ತುಂಗಭದ್ರೆಯ ಪವಿತ್ರ ಗಂಗಾಜಲವನ್ನು ಸಂಗ್ರಹಿಸಿ, ನಂತರ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಶ್ರೀ ಆಂಜನೇಯ ಸ್ವಾಮಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸುವ ಮೂಲಕ ಶ್ರೀ ಧರ್ಮಸ್ಥಳಕ್ಕೆ ಪ್ರಯಾಣವನ್ನು ಆರಂಭಿಸಿದರು.

ರಾಜ್ಯ ಬಿಜೆಪಿ ವತಿಯಿಂದ ಶ್ರೀ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ತೀವ್ರವಾಗಿ ಖಂಡಿಸಿ, ಕಾರ್ಯಕರ್ತರೊಂದಿಗೆ “ಧರ್ಮಸ್ಥಳ ಚಲೋ” ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಪಕ್ಷದ ಮುಖಂಡರು, ಕಾರ್ಯಕರ್ತರು ಈ ಯಾತ್ರೆಯನ್ನು ಪ್ರಾರಂಭಿಸಿದರು.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya
error: Content is protected !!