25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

ಬೆಳ್ತಂಗಡಿ: ಚಿನ್ನಯ್ಯನನ್ನು ಮಹಜರಿಗಾಗಿ ಆ.30ರಂದು ಬೆಂಗಳೂರಿನಲ್ಲಿರುವ ಬಾಡಿಗೆ ಮನೆ ಜಯಂತ್ ಟಿ. ನಿವಾಸ ಮತ್ತು ಲಾಡ್ಜ್ ಗೆ ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ. ಬಳಿಕ ಲಾಡ್ಜ್ ನಲ್ಲಿ ಆ.31 ರಂದು ಮಹಜರು ನಡೆಸಿ ಬೆಳ್ತಂಗಡಿಯತ್ತ ಪ್ರಯಾಣ ಬೆಳೆಸಿದ್ದರು. ರಾತ್ರಿ 9.15 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ.

Related posts

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!