ಪ್ರಮುಖ ಸುದ್ದಿ

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

ಬೆಳ್ತಂಗಡಿ: ಚಿನ್ನಯ್ಯನನ್ನು ಮಹಜರಿಗಾಗಿ ಆ.30ರಂದು ಬೆಂಗಳೂರಿನಲ್ಲಿರುವ ಬಾಡಿಗೆ ಮನೆ ಜಯಂತ್ ಟಿ. ನಿವಾಸ ಮತ್ತು ಲಾಡ್ಜ್ ಗೆ ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಹೋಗಿ ಮಹಜರು ನಡೆಸಿದ್ದಾರೆ. ಬಳಿಕ ಲಾಡ್ಜ್ ನಲ್ಲಿ ಆ.31 ರಂದು ಮಹಜರು ನಡೆಸಿ ಬೆಳ್ತಂಗಡಿಯತ್ತ ಪ್ರಯಾಣ ಬೆಳೆಸಿದ್ದರು. ರಾತ್ರಿ 9.15 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಚಿನ್ನಯ್ಯನನ್ನು ಎಸ್.ಐ.ಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ.

Related posts

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಮೊಗ್ರು : ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಭೇಟಿ

Suddi Udaya

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!