July 23, 2026
ಶುಭಾರಂಭಸಂಘ-ಸಂಸ್ಥೆಗಳು

ಮಚ್ಚಿನ ಪ್ಯಾಕ್ಸ್ ನ ನೂತನ ಕಟ್ಟಡ ಅನಂತ ಲೋಕಾರ್ಪಣೆ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಅನಂತ” ಇದರ ಉದ್ಘಾಟನಾ ಸಮಾರಂಭ ಆ.31ರಂದು ನಡೆಯಿತು. ನೂತನ ಕಟ್ಟಡ ಮತ್ತು ಬ್ಯಾಂಕಿಂಗ್ ವಿಭಾಗ , ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಾ ಕೊರಿದರು

.

ಮಚ್ಚಿನ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು.

ಸಂಘದ ಮಾರಾಟ ಮಳಿಗೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹಾಗೂ ದಾಸ್ತಾನು ವಿಭಾಗವನ್ನು ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ನೋಟ್ಟು ಮತ್ತು ಉತ್ಪತ್ತಿ ಈಡಿನ ದಾಸ್ತಾನು ವಿಭಾಗವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ , ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ ರುಕ್ಕಿಣಿ,
ಪುತ್ತೂರು ಉಪವಿಭಾಗ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ರಘು ಎಸ್.ಎಂ., ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ ಪ್ರತಿಮಾ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಯಕ್ಷಣ್, ಉಪಾಧ್ಯಕ್ಷ ಕೆ. ಶ್ರೀಧರ ಪೂಜಾರಿ, ನಿರ್ದೇಶಕರಾದ ಗಣೇಶ್ ಆರ್ಕಜೆ, ಮೋಹನ ಗೌಡ, ರಾಜೇಶ್ ನಾಯ್ಕ, ಸುಜಾತ ಪಿ. ಸಾಲ್ಯಾನ್ ಚಿತ್ತರಂಜನ್ ಕೆ., ಬೇಬಿ, ಆನಂದ, ತುಂಗಪ್ಪ, ಉಮೇಶ್, ಜಯರಾಮ, ಡಿಸಿಸಿ ಪ್ರತಿನಿಧಿ ವಲಯ ಮೇಲ್ವಿಚಾರಕ ಸಿರಜುದ್ದೀನ್

ಮಚ್ಚಿನ ಗ್ರಾಮ ಪಂಚಾಯಿತಿ ನಿಕಟ ಪೂರ್ವ ಅಧ್ಯಕ್ಷ ಚಂದ್ರಕಾಂತ್ಗ ಉಪಾಧ್ಯಕ್ಷ ಸೋಮಾವತಿ. ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಸಂತಿ. ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಸಹಕಾರಿ ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿವಿಧ ಪ್ಯಾಕ್ಸ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಉಪಸ್ಥಿತರಿದ್ದರು.

ಸಿಬ್ಬಂದಿ ಏಕಲತಾ ಎನ್ ಆರ್ ಶೆಟ್ಟಿ ಪ್ರಾರ್ಥಿಸಿದರು. ರಾಜೇಶ್ ಪೆರ್ಮುಡ ನಿರೂಪಿಸಿದರು. ಸಂಘದ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಪ್ರಸ್ತಾವಿಸಿ ಸ್ವಾಗತಿಸಿದರು.

Related posts

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೀತಾರಾಮ ತೋಳ್ಪಾಡಿತ್ತಾಯರಿಗೆ ಅಭಿನಂದನೆ: ಪ್ರಶಸ್ತಿಯಿಂದ ಜವಾಬ್ದಾರಿ ಇನ್ನಷ್ಟು ಹೆಚ್ಚುತ್ತದೆ : ಹರ್ಷೇಂದ್ರ ಕುಮಾರ್

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!