July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

ಉಜಿರೆ: ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ.

ಚಿನ್ನಯ್ಯ ಈ ಹೊಟೇಲ್ ನಲ್ಲಿ ಒಂದು ದಿನ ವಾಸ್ತವ್ಯ ಮಾಡಿದ್ದರಿಂದ ಈ ಹೊಟೇಲ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ನಡೆಸುತ್ತಿದ್ದಾರೆ‌.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya
error: Content is protected !!