September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

ಉಜಿರೆ: ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ.

ಚಿನ್ನಯ್ಯ ಈ ಹೊಟೇಲ್ ನಲ್ಲಿ ಒಂದು ದಿನ ವಾಸ್ತವ್ಯ ಮಾಡಿದ್ದರಿಂದ ಈ ಹೊಟೇಲ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ನಡೆಸುತ್ತಿದ್ದಾರೆ‌.

Related posts

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya
error: Content is protected !!