March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 35 ನೇ ವರ್ಷದ ಗಣೇಶೋತ್ಸವದಲ್ಲಿ ಸುಮಾರು 500 ಭಜಕರಿಂದ ಶ್ರೀ ದೇವರ ಸನ್ನಿಧಾನದಲ್ಲಿ ಭಜನೋತ್ಸವ ಜರುಗಿತು.

ಭಜನೋತ್ಸವದ ಉದ್ಘಾಟನೆಯನ್ನು ವಿಮಲಾ ಸೀತಾರಾಮ್ ಪೂಜಾರಿ ಅನಿಲ , ಗಣೇಶೋತ್ಸವ ಸಮಿತಿ‌ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಪಾದಾಧಿಕಾರಿಗಳು , ಪ್ರಭಾಕರ ಶೆಟ್ಟಿ ಉಪ್ಪಡ್ಕ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡಾಯಿಲು ನೆರವೇರಿಸಿದರು.


ರಾಜ್ಯ ಮಟ್ಟದ ಕುಣಿತ ಭಜನಾ ತರಬೇತಿ ಗುರುಗಳಾದ ಸಂದೇಶ್ ಮದ್ದಡ್ಕ ‌ಹಾಗೂ ನಾಗೇಶ್ ಬಿ‌ ನೆರಿಯ ಇವರನ್ನು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಓಡೀಲು ಇಲ್ಲಿನ ಸದಸ್ಯರು ಹಾಗೂ ಪೋಷಕರು ಸನ್ಮಾನಿಸಿದರು.


ಬೆಳ್ತಂಗಡಿ ತರಬೇತುದಾರರ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.

Related posts

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya
error: Content is protected !!