23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 35 ನೇ ವರ್ಷದ ಗಣೇಶೋತ್ಸವದಲ್ಲಿ ಸುಮಾರು 500 ಭಜಕರಿಂದ ಶ್ರೀ ದೇವರ ಸನ್ನಿಧಾನದಲ್ಲಿ ಭಜನೋತ್ಸವ ಜರುಗಿತು.

ಭಜನೋತ್ಸವದ ಉದ್ಘಾಟನೆಯನ್ನು ವಿಮಲಾ ಸೀತಾರಾಮ್ ಪೂಜಾರಿ ಅನಿಲ , ಗಣೇಶೋತ್ಸವ ಸಮಿತಿ‌ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಪಾದಾಧಿಕಾರಿಗಳು , ಪ್ರಭಾಕರ ಶೆಟ್ಟಿ ಉಪ್ಪಡ್ಕ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡಾಯಿಲು ನೆರವೇರಿಸಿದರು.


ರಾಜ್ಯ ಮಟ್ಟದ ಕುಣಿತ ಭಜನಾ ತರಬೇತಿ ಗುರುಗಳಾದ ಸಂದೇಶ್ ಮದ್ದಡ್ಕ ‌ಹಾಗೂ ನಾಗೇಶ್ ಬಿ‌ ನೆರಿಯ ಇವರನ್ನು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಓಡೀಲು ಇಲ್ಲಿನ ಸದಸ್ಯರು ಹಾಗೂ ಪೋಷಕರು ಸನ್ಮಾನಿಸಿದರು.


ಬೆಳ್ತಂಗಡಿ ತರಬೇತುದಾರರ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya
error: Content is protected !!