25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

ವೇಣೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವೇಣೂರು ಇದರ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂಭಶ್ರೀ ಶಾಲಾ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕು. ಚಿನ್ಮಯಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು , 10ನೇ ತರಗತಿಯ ಕು. ಶೃತ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya
error: Content is protected !!