July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

ಬೆಳ್ತಂಗಡಿ: ಸಹಾಯಕ ಇಂಜಿನಿಯರ್ ಯಾಗಿದ್ದ ಶಿವಕುಮಾರ್ ಕೆ.ಎಸ್. ರವರು ಪ್ರಸುತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರಿಂಗ್ ಹುದ್ದೆಗೆ ಭಡ್ತಿ ಹೊಂದಿ ಮಾರುಕಟ್ಟೆ ಅಭಿವೃದ್ದಿ ಯೋಜನೆ ಉಪವಿಭಾಗ ಮಂಗಳೂರು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಇವರು ಲೋಕೋಪಯೋಗಿ ಇಲಾಖೆ ಉಪವಿಭಾಗ ಬೆಳ್ತಂಗಡಿಯಲ್ಲಿ 5 ವರ್ಷಗಳ ಕಾಲ ಸಹಾಯಕ ಇಂಜಿನಿಯರ್ ಯಾಗಿ ಸುದೀರ್ಘ ಸೇವೆ ಸಲ್ಲಿಸಿರುತ್ತಾರೆ. ಈ ವೇಳೆ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯಲ್ಲಿ ಬಿಳ್ಕೋಡುಗೆ ಸಮಾರಂಭವು ನಡೆಯಿತು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಕ್ಕಪ್ಪ , ಪ್ರಥಮ ದರ್ಜೆ ಸಹಾಯಕರು ಶೆಟ್ಟಿ ನಾರಾಯಣ ಸಂಜೀವ ಹಾಗೂ ಕಚೇರಿಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಜ.11: ನಾರಾವಿಯಲ್ಲಿ ನೂತನ ಗುರು ಮಂದಿರ, ಭಜನಾ ಮಂದಿರ ಉದ್ಘಾಟನೆ ಹಾಗೂ 171ನೇ ವರ್ಷದ ಗುರು ಜಯಂತಿ ಆಚರಣೆ

Suddi Udaya
error: Content is protected !!