September 6, 2026
Uncategorized

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು
ಪಾಂಗಾಳದಲ್ಲಿರುವ ಸೌಜನ್ಯ ಮನೆಗೆ ಸೆ.1ರಂದು ಭೇಟಿ ನೀಡಿ, ಸೌಜನ್ಯ ತಾಯಿ ಕುಸುಮಾವತಿಯವರೊಂದಿಗೆ ಮಾತನಾಡಿದ್ದಾರೆ.

ಸೌಜನ್ಯ ಕೇಸ್ ಮರು ತನಿಖೆಯಾಗಬೇಕೆಂದು, ಸೌಜನ್ಯಳ ಅತ್ಯಾಚಾರಿಗಳಿಗೆ ಶಿಕ್ಷೆಯಾಗಲೇಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದ ಅವರು ನಂತರ ಸೌಜನ್ಯ ಮನೆಗೆ ಭೇಟಿ ನೀಡಿದರು.


ಈ ಸಂದರ್ಭ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ,ಶಾಸಕ ಹರೀಶ್ ಪೂಂಜ, ಮಂಡಲ ಕಾಯ೯ದಶಿ೯ಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಗಣೇಶ್ ಗೌಡ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು

Related posts

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya
error: Content is protected !!