32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 2024- 25 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಅಭಿನಂದನಾ ಪ್ರಶಸ್ತಿ ಪತ್ರ ಹಾಗೂ ಗೌರವ ಸ್ಮರಣಿಕೆಯೊಂದಿಗೆ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಸಿ ರೈ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಹಸ್ತಾಂತರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರುಗಳು, ಸಹಕಾರ ಇಲಾಖೆಯೆ ಅಧಿಕಾರಿಗಳು, ಉಜಿರೆ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Related posts

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya
error: Content is protected !!