23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 2024- 25 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಅಭಿನಂದನಾ ಪ್ರಶಸ್ತಿ ಪತ್ರ ಹಾಗೂ ಗೌರವ ಸ್ಮರಣಿಕೆಯೊಂದಿಗೆ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಸಿ ರೈ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಹಸ್ತಾಂತರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರುಗಳು, ಸಹಕಾರ ಇಲಾಖೆಯೆ ಅಧಿಕಾರಿಗಳು, ಉಜಿರೆ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Related posts

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya
error: Content is protected !!