September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ 2024- 25 ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಅಭಿನಂದನಾ ಪ್ರಶಸ್ತಿ ಪತ್ರ ಹಾಗೂ ಗೌರವ ಸ್ಮರಣಿಕೆಯೊಂದಿಗೆ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಸಿ ರೈ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಹಸ್ತಾಂತರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರುಗಳು, ಸಹಕಾರ ಇಲಾಖೆಯೆ ಅಧಿಕಾರಿಗಳು, ಉಜಿರೆ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Related posts

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ: ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya
error: Content is protected !!