22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 35 ನೇ ವರ್ಷದ ಗಣೇಶೋತ್ಸವದಲ್ಲಿ ಸುಮಾರು 500 ಭಜಕರಿಂದ ಶ್ರೀ ದೇವರ ಸನ್ನಿಧಾನದಲ್ಲಿ ಭಜನೋತ್ಸವ ಜರುಗಿತು.

ಭಜನೋತ್ಸವದ ಉದ್ಘಾಟನೆಯನ್ನು ವಿಮಲಾ ಸೀತಾರಾಮ್ ಪೂಜಾರಿ ಅನಿಲ , ಗಣೇಶೋತ್ಸವ ಸಮಿತಿ‌ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಪಾದಾಧಿಕಾರಿಗಳು , ಪ್ರಭಾಕರ ಶೆಟ್ಟಿ ಉಪ್ಪಡ್ಕ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡಾಯಿಲು ನೆರವೇರಿಸಿದರು.


ರಾಜ್ಯ ಮಟ್ಟದ ಕುಣಿತ ಭಜನಾ ತರಬೇತಿ ಗುರುಗಳಾದ ಸಂದೇಶ್ ಮದ್ದಡ್ಕ ‌ಹಾಗೂ ನಾಗೇಶ್ ಬಿ‌ ನೆರಿಯ ಇವರನ್ನು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಓಡೀಲು ಇಲ್ಲಿನ ಸದಸ್ಯರು ಹಾಗೂ ಪೋಷಕರು ಸನ್ಮಾನಿಸಿದರು.


ಬೆಳ್ತಂಗಡಿ ತರಬೇತುದಾರರ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.

Related posts

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ: ಎಸ್.ಡಿ.ಪಿ.ಐ 17ನೇ ಸಂಸ್ಥಾಪನಾ ದಿನಾಚರಣೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!