September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 35 ನೇ ವರ್ಷದ ಗಣೇಶೋತ್ಸವದಲ್ಲಿ ಸುಮಾರು 500 ಭಜಕರಿಂದ ಶ್ರೀ ದೇವರ ಸನ್ನಿಧಾನದಲ್ಲಿ ಭಜನೋತ್ಸವ ಜರುಗಿತು.

ಭಜನೋತ್ಸವದ ಉದ್ಘಾಟನೆಯನ್ನು ವಿಮಲಾ ಸೀತಾರಾಮ್ ಪೂಜಾರಿ ಅನಿಲ , ಗಣೇಶೋತ್ಸವ ಸಮಿತಿ‌ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಪಾದಾಧಿಕಾರಿಗಳು , ಪ್ರಭಾಕರ ಶೆಟ್ಟಿ ಉಪ್ಪಡ್ಕ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡಾಯಿಲು ನೆರವೇರಿಸಿದರು.


ರಾಜ್ಯ ಮಟ್ಟದ ಕುಣಿತ ಭಜನಾ ತರಬೇತಿ ಗುರುಗಳಾದ ಸಂದೇಶ್ ಮದ್ದಡ್ಕ ‌ಹಾಗೂ ನಾಗೇಶ್ ಬಿ‌ ನೆರಿಯ ಇವರನ್ನು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಓಡೀಲು ಇಲ್ಲಿನ ಸದಸ್ಯರು ಹಾಗೂ ಪೋಷಕರು ಸನ್ಮಾನಿಸಿದರು.


ಬೆಳ್ತಂಗಡಿ ತರಬೇತುದಾರರ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.

Related posts

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಯುವ ಸಂಘಟಕ ರಾಕೇಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!