22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

ವೇಣೂರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವೇಣೂರು ಇದರ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂಭಶ್ರೀ ಶಾಲಾ ಮತ್ತು ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕು. ಚಿನ್ಮಯಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದು , 10ನೇ ತರಗತಿಯ ಕು. ಶೃತ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!