ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

ಬೆಳ್ತಂಗಡಿ: ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2024-2025ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಸಾಧನಾ ಶ್ರೇಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಹಕಾರಿ ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ ಸ್ವೀಕರಿಸಿದರು.

ನಿರ್ದೇಶಕರಾದ ಅರುಣ್ ಕುಮಾರ್ ಎಂ ಆಶೀಶ್ ಪೂಜಾರಿ, ಶ್ರೀಮತಿ ಕೆ ಸುಜಾತಾ ಎಂ. ಹಾಗೂ ಎ ಜಿ ಎಂ ಶಿಲ್ಪಾ ಬಿ ಹಾಗೂ ಶಾಖಾ ವ್ಯವಸ್ತಾಪಕರಾದ ಅಶ್ವಿನಿ ಕಿರಣ್ ಹಾಗೂ ಮನೀಶಾ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಉಪಸ್ಥಿತರಿದ್ದರು. ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್ ಎನ್ ರಮೇಶ್,ಡಿ ಸಿ ಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ, ಭಾಸ್ಕರ್ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ,ಎಸ್ ಎನ್ ಮನ್ಮಥ,ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಬಜಿಲ ನಿವಾಸಿ ನಾರಾಯಣ ಗೌಡ ನಿಧನ

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಎಪ್ರಿಲ್ 30: ಹೊಕ್ಕಾಡಿಗೋಳಿ ಶ್ರೀಮತಿ ಜಿನ್ನಮ್ಮ ಮೂಲ್ಯರ ಉತ್ತರಕ್ರಿಯೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
error: Content is protected !!