25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

ಬೆಳ್ತಂಗಡಿ: ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2024-2025ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಸಾಧನಾ ಶ್ರೇಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಹಕಾರಿ ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ ಸ್ವೀಕರಿಸಿದರು.

ನಿರ್ದೇಶಕರಾದ ಅರುಣ್ ಕುಮಾರ್ ಎಂ ಆಶೀಶ್ ಪೂಜಾರಿ, ಶ್ರೀಮತಿ ಕೆ ಸುಜಾತಾ ಎಂ. ಹಾಗೂ ಎ ಜಿ ಎಂ ಶಿಲ್ಪಾ ಬಿ ಹಾಗೂ ಶಾಖಾ ವ್ಯವಸ್ತಾಪಕರಾದ ಅಶ್ವಿನಿ ಕಿರಣ್ ಹಾಗೂ ಮನೀಶಾ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಉಪಸ್ಥಿತರಿದ್ದರು. ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್ ಎನ್ ರಮೇಶ್,ಡಿ ಸಿ ಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ, ಭಾಸ್ಕರ್ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ,ಎಸ್ ಎನ್ ಮನ್ಮಥ,ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya
error: Content is protected !!