23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

ಬೆಳ್ತಂಗಡಿ: ಸಹಾಯಕ ಇಂಜಿನಿಯರ್ ಯಾಗಿದ್ದ ಶಿವಕುಮಾರ್ ಕೆ.ಎಸ್. ರವರು ಪ್ರಸುತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರಿಂಗ್ ಹುದ್ದೆಗೆ ಭಡ್ತಿ ಹೊಂದಿ ಮಾರುಕಟ್ಟೆ ಅಭಿವೃದ್ದಿ ಯೋಜನೆ ಉಪವಿಭಾಗ ಮಂಗಳೂರು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಇವರು ಲೋಕೋಪಯೋಗಿ ಇಲಾಖೆ ಉಪವಿಭಾಗ ಬೆಳ್ತಂಗಡಿಯಲ್ಲಿ 5 ವರ್ಷಗಳ ಕಾಲ ಸಹಾಯಕ ಇಂಜಿನಿಯರ್ ಯಾಗಿ ಸುದೀರ್ಘ ಸೇವೆ ಸಲ್ಲಿಸಿರುತ್ತಾರೆ. ಈ ವೇಳೆ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯಲ್ಲಿ ಬಿಳ್ಕೋಡುಗೆ ಸಮಾರಂಭವು ನಡೆಯಿತು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಕ್ಕಪ್ಪ , ಪ್ರಥಮ ದರ್ಜೆ ಸಹಾಯಕರು ಶೆಟ್ಟಿ ನಾರಾಯಣ ಸಂಜೀವ ಹಾಗೂ ಕಚೇರಿಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya
error: Content is protected !!