September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

ಉಜಿರೆ: ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ.

ಚಿನ್ನಯ್ಯ ಈ ಹೊಟೇಲ್ ನಲ್ಲಿ ಒಂದು ದಿನ ವಾಸ್ತವ್ಯ ಮಾಡಿದ್ದರಿಂದ ಈ ಹೊಟೇಲ್ ಗೆ ಚಿನ್ನಯ್ಯನನ್ನು ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ನಡೆಸುತ್ತಿದ್ದಾರೆ‌.

Related posts

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya
error: Content is protected !!