July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿ ಆ. 31 ರಂದು ಶ್ರೀ ಮಹಮ್ಮಾಯಿ ಸೇವಾ ಸಂಘ ಇದರ ಅಧ್ಯಕ್ಷ ಸೀತರಾಮ ಅರ್ಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ವರದಿಯನ್ನು ಕಾರ್ಯದರ್ಶಿ ಉಮೇಶ್ ನಾಯ್ಕ ಮಂಡಿಸಿದರು. ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಸಮಿತಿಯನ್ನು ರಚಿಸಲಾಯಿತು. ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಎಚ್ ಎಲ್ ಹಲೇಜಿ ಅವರನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ರಾಘವ ಕಾರ್ಪಾಡಿ, ಕಾರ್ಯದರ್ಶಿಯಾಗಿ ಚಿದಾನಂದ ನಾಯ್ಕ ಕುಪ್ಪೆಟಿ, ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ನಾಯ್ಕ ಆನಡ್ಕ ಹಾಗೂ ನಾಗೇಶ್ ನಾಯ್ಕ ಬೆತ್ತದಡಿ, ಕೋಶಾಧಿಕಾರಿಯಾಗಿ ಪುಷ್ಟಾನಂದ ಗಜಂತೊಡಿ, ಕೃಷ್ಣಪ್ಪ ನಾಯ್ಕ ಕಲ್ಲಂಡ , ಬಾಲಪ್ಪ ನಾಯ್ಕ ಕೋರಿಂಜ, ಗೌರವ ಸಲಹೆಗಾರರಾಗಿ ಕುಶಾಲಪ್ಪ ನಾಯ್ಕ ಮತ್ರ ಕುಮೇರು, ಚೆನ್ನಕೇಶವ ನಾಯ್ಕ ಅರಸಮಜಲು , ಸಂತೋಷ್ ನಾಯ್ಕ ಅತ್ತಾಜೆ, ಸತೀಶ ಎಚ್ ಎಲ್ ವಕೀಲರು ಬೆಳ್ತಂಗಡಿ, ಧನಂಜಯ ಎಚ್ ಹಲೆಜಿ , ಧರ್ಣಪ್ಪ ನಾಯ್ಕ ಆನಡ್ಕ , ರಾಮಣ್ಣ ನಾಯ್ಕ ಕಾಯರ್ಪಾಡಿ, ಹರೀಶ್ ನಾಯ್ಕ ಪಾಂಡ್ಯ, ಉಮಣ ನಾಯ್ಕ ಕೋರಿಂಜ, ಲಕ್ಷ್ಮಣ ನಾಯ್ಕ ಪಳಿಕೆ , ಉಮೇಶ್ ನಾಯ್ಕ ಪೆಲ ಪಾರು, ಚಂದ್ರಶೇಖರ ನಾಯ್ಕ ಅಂಬಡ್ಕ, ದಯಾನಂದ ನಾಯ್ಕ ಪಾರಡ್ಕ, ವೆಂಕಪೈ ನಾಯ್ಕ ಬಾಂಗ್ಯ, ರಮೇಶ್ ನಾಯ್ಕ ಬನಾರಿ, ರಾಜೇಂದ್ರ ನಾಯ್ಕ ಬನಾರಿ ಮಜ್ಜೆ , ಶಿವಪ್ಪ ನಾಯ್ಕ ಕೊಯಿ ಕುಡೆ, ಸಂಜೀವ ನಾಯ್ಕ ಮಾತ್ರಕುಮೆರು , ಸೀತಾರಾಮ ನಾಯ್ಕ ಆರ್ಬಿ, ಸದಸ್ಯರುಗಳಾಗಿ ಶೇಖರ ನಾಯ್ಕ ಥಡ್ಯೊಟ್ಟು, ಜಗದೀಶ್ ನಾಯ್ಕ ಬನಾರಿ ಮಜ್ಜೆ, ಸೀತಾರಾಮ ನಾಯ್ಕೆ ಮತ್ರಕುಮೇರ್ ಕಿಶೋರ್ ನಾಯ್ಕ ಮಜ್ಜೆ, ಅಭಿಷೇಕ ನಾಯ್ಕ ಹೊಸಮನ್ನು ಚೆನ್ನಪ್ಪ ನಾಯ್ಕ ಅಣಾಜೆ, ಶ್ರೀನಿವಾಸ ಕರಿಮಣ್ಣು ಸತೀಶ್ ನಾಯ್ಕ ನೆಕ್ಕಿಲು ರುಕ್ಮಯ ನಾಯ್ಕ ಬನಾರಿ ಹರೀಶ ನಾಯ್ಕ ಹೊಸ ಮಣ್ಣು ಕೇಶವನಾಯ್ಕ ಪಾರಡ್ಕ ಹರೀಶ ನಾಯ್ಕ ಪೆಲಪ್ಪಾರು ದುಗ್ಗಪ್ಪನಾಯ್ಕ ಕೊರಿಂಜ ವಿಕೇಶ್ ನಾಯ್ಕ ಕಾರ್ಪಡಿ ವಿನೋದ ನಾಯ್ಕ ಕಾರ್ಪಾಡಿ ನಾರಾಯಣ ನಾಯ್ಕ ಬಾರಿಕೆ, ಜಗದೀಶ ನಾಯ್ಕ ಪೆಲ ಪಾರು ಮೋನಪ್ಪ ನಾಯ್ಕ ನಾರಾಳಿಕೆ ಸುಕೇಶ್ ನಾಯ್ಕ ಹೊಸ ಮಣ್ಣು, ಕಿಶನ್ ನಾಯ್ಕ ಕುಪ್ಪೆಟ್ಟಿ ಹಿತೇಶ್ ನಾಯ್ಕ ಪಲಿಕೆ, ಜನಾರ್ಧನ ನಾಯ್ಕ ಪಲಿಕೆ ಕೃಷ್ಣಪ್ಪ ನಾಯ್ಕ ಮುಗೆರಡ್ಕ, ರಾಜೇಶ್ ನಾಯ್ಕ ಕೋರಿ೦ಜ, ರಮೇಶ್ ನಾಯ್ಕ ಕೋರಿಂಜಾ, ಪ್ರದೀಪ್ ನಾಯ್ಕ ಅನಡ್ಕ, ವಿನಯ ನಾಯ್ಕ ಪಾಂಡ್ಯ, ಶಶಿಧರ ನಾಯ್ಕ ಕುವೆತಂಡ, ಸಿದ್ದಪ್ಪ ನಾಯ್ಕ ಗಜಂತೋಡಿ, ಚಿದಾನಂದ ನಾಯ್ಕ ಪಾಂಡ್ಯ, ಈಶ್ವರ ನಾಯ್ಕ ಸೇರಾಜೆ, ಶಿವಪ್ಪ ನಾಯ್ಕ, ಗಣೇಶ ಎಚ್ ಹಲೇಜಿ , ಯಶೋಧರ ಎಚ್ ಹಲೇಜಿ, ಗೋಪಾಲ ಎಚ್ ಅಲೇಜಿ , ಮುರಳಿಧರ ಕುಪ್ಪಟ್ಟಿ ಆಯ್ಕೆಯಾದರು.

ಮಹಾಮ್ಮಾಯಿ ದೇವರ ಗುಡಿಯನ್ನು ಊರವರ ಸಹಕಾರದಿಂದ ಆದಷ್ಟು ಬೇಗ ನಿರ್ಮಾಣ ಮಾಡುವುದಾಗಿ ನಿರ್ಣಯಿಸಲಾಯಿತು.

ಕೃಷ್ಣಪ್ಪ ನಾಯ್ಕ ಸ್ವಾಗತಿಸಿ , ಕಿಶನ್ ಮಜ್ಜೆ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಚಿದಾನಂದ ನಾಯ್ಕ ನಿರೂಪಿಸಿದರು.

Related posts

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya
error: Content is protected !!