23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 35 ನೇ ವರ್ಷದ ಗಣೇಶೋತ್ಸವದಲ್ಲಿ ಸುಮಾರು 500 ಭಜಕರಿಂದ ಶ್ರೀ ದೇವರ ಸನ್ನಿಧಾನದಲ್ಲಿ ಭಜನೋತ್ಸವ ಜರುಗಿತು.

ಭಜನೋತ್ಸವದ ಉದ್ಘಾಟನೆಯನ್ನು ವಿಮಲಾ ಸೀತಾರಾಮ್ ಪೂಜಾರಿ ಅನಿಲ , ಗಣೇಶೋತ್ಸವ ಸಮಿತಿ‌ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಪಾದಾಧಿಕಾರಿಗಳು , ಪ್ರಭಾಕರ ಶೆಟ್ಟಿ ಉಪ್ಪಡ್ಕ ರಾಜ್‌ಪ್ರಕಾಶ್ ಶೆಟ್ಟಿ ಪಡ್ಡಾಯಿಲು ನೆರವೇರಿಸಿದರು.


ರಾಜ್ಯ ಮಟ್ಟದ ಕುಣಿತ ಭಜನಾ ತರಬೇತಿ ಗುರುಗಳಾದ ಸಂದೇಶ್ ಮದ್ದಡ್ಕ ‌ಹಾಗೂ ನಾಗೇಶ್ ಬಿ‌ ನೆರಿಯ ಇವರನ್ನು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಓಡೀಲು ಇಲ್ಲಿನ ಸದಸ್ಯರು ಹಾಗೂ ಪೋಷಕರು ಸನ್ಮಾನಿಸಿದರು.


ಬೆಳ್ತಂಗಡಿ ತರಬೇತುದಾರರ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya
error: Content is protected !!