September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ವ್ಯಾಪಕ ಮಳೆಗೆ ಮನೆ ಕುಸಿತ

ಲಾಯಿಲ: ಲಾಯಿಲ ಗ್ರಾಮದ ಪುತ್ರಬೈಲು ಭಾರಿ ಮಳೆಗೆ ವಸಂತ ರಾಣೆ ಎಂಬುವರು ಮನೆ ಆ.30 ರಂದು ಕುಸಿದಿದೆ.

ಭಾಗಶಃ ಮನೆ ಸಂಪೂರ್ಣ ಹಾನಿಗೊಳಗಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಇದುವರೆಗೆ ಸ್ಥಳೀಯ ಆಡಳಿತ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Related posts

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಸಿಂಧೂರ ಶೆಟ್ಟಿ ರಚಿಸಿದ ಸ್ಕ್ರಿಬಲ್ ಆರ್ಟ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ಗೆ ಸೇರ್ಪಡೆ

Suddi Udaya
error: Content is protected !!