25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

ಬೆಳ್ತಂಗಡಿ: ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2024-2025ನೇ ಸಾಲಿನ ಸಾಧನಾ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ಸಾಧನಾ ಶ್ರೇಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಹಕಾರಿ ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ ಸ್ವೀಕರಿಸಿದರು.

ನಿರ್ದೇಶಕರಾದ ಅರುಣ್ ಕುಮಾರ್ ಎಂ ಆಶೀಶ್ ಪೂಜಾರಿ, ಶ್ರೀಮತಿ ಕೆ ಸುಜಾತಾ ಎಂ. ಹಾಗೂ ಎ ಜಿ ಎಂ ಶಿಲ್ಪಾ ಬಿ ಹಾಗೂ ಶಾಖಾ ವ್ಯವಸ್ತಾಪಕರಾದ ಅಶ್ವಿನಿ ಕಿರಣ್ ಹಾಗೂ ಮನೀಶಾ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಉಪಸ್ಥಿತರಿದ್ದರು. ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್ ಎನ್ ರಮೇಶ್,ಡಿ ಸಿ ಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ, ಭಾಸ್ಕರ್ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ,ಎಸ್ ಎನ್ ಮನ್ಮಥ,ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya
error: Content is protected !!