July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

ಬೆಳ್ತಂಗಡಿ: ಸಹಾಯಕ ಇಂಜಿನಿಯರ್ ಯಾಗಿದ್ದ ಶಿವಕುಮಾರ್ ಕೆ.ಎಸ್. ರವರು ಪ್ರಸುತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರಿಂಗ್ ಹುದ್ದೆಗೆ ಭಡ್ತಿ ಹೊಂದಿ ಮಾರುಕಟ್ಟೆ ಅಭಿವೃದ್ದಿ ಯೋಜನೆ ಉಪವಿಭಾಗ ಮಂಗಳೂರು ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಇವರು ಲೋಕೋಪಯೋಗಿ ಇಲಾಖೆ ಉಪವಿಭಾಗ ಬೆಳ್ತಂಗಡಿಯಲ್ಲಿ 5 ವರ್ಷಗಳ ಕಾಲ ಸಹಾಯಕ ಇಂಜಿನಿಯರ್ ಯಾಗಿ ಸುದೀರ್ಘ ಸೇವೆ ಸಲ್ಲಿಸಿರುತ್ತಾರೆ. ಈ ವೇಳೆ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯಲ್ಲಿ ಬಿಳ್ಕೋಡುಗೆ ಸಮಾರಂಭವು ನಡೆಯಿತು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಕ್ಕಪ್ಪ , ಪ್ರಥಮ ದರ್ಜೆ ಸಹಾಯಕರು ಶೆಟ್ಟಿ ನಾರಾಯಣ ಸಂಜೀವ ಹಾಗೂ ಕಚೇರಿಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya
error: Content is protected !!